Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷರ್ಥ ಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮ ಕೊಡಲಿ

ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷರ್ಥ ಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮ ಕೊಡಲಿ
ಶ್ರೀ ರಾಮುಲು ಒತ್ತಾಯ. ಬಳ್ಳಾರಿ(28) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶವ ರಾಜಕೀಯ ಮಾಡುತಾ ಇದ್ದಾರೆ.

ರೈತರುಗೆ
ರಸಗೊಬ್ಬರ, ನೀಡದೆ ಅನ್ಯಾಯ ಮಾಡಿದ್ದಾರೆ. ಕೇಂದ್ರ ಸಚಿವರನ್ನು ಕುಮಾರಸ್ವಾಮಿ ಅವರನ್ನು ನಿಂದನೆ ಮಾಡೋದು ಅವರ ಕೆಲಸ ಆಗಿದೆ. ವಿಜಯನಗರ ದಲ್ಲಿ ಸಾಧನ ಸಮಾವೇಶ ಮಾಡಿದ್ದೂ ಅಲ್ಲಿ ಡ್ಯಾಮ್ ಗೇಟ್ ಗಳು ಸರಿಪಡಿಸಲು ಹೇಳಿ ಮೋಸ ಮಾಡಿದ್ದಾರೆ.

ಯುರಿಯ ಗೊಬ್ಬರ ಸಿಗದೇ ರೈತರು ಪರದಾಡುವ ವಾತಾವರಣ ಸೃಷ್ಟಿ ಯಾಗಿದೆ.

ಗೊಬ್ಬರ ಕಾಳ ಸಂತೆ ದಲ್ಲಿ ಮಾರಾಟ ವಾಗಿದೆ, ಹೊರ ದೇಶ ಗಳು ಗೆ ಗೊಬ್ಬರ ಹೋಗಿತಾ ಇದೇ ಎಂದು ಆರೋಪ ಮಾಡಿದ್ದಾರೆ.

ಆರ್. ಸಿ.ಬಿ ಘಟನೆ ಯಲ್ಲಿ 20 ಹೆಚ್ಚು ಮರಣ ವಾಗಿದ್ದರೆ. ದುಬಾರಿ ಧರದಲ್ಲಿ ಗೊಬ್ಬರ ಮಾರಾಟ ಆಗುತಾ ಇದೇ ಅಗ್ರಿಕಲ್ಚರ್ ಅಧಿಕಾರಿಗಳು ನಿದ್ದೆಮಾಡುತ ಇದ್ದಾರೆ ಎಂದು ಆರೋಪ ಮಾಡಿದ್ದಾರೆ.ರಾಜ್ಯದಲ್ಲಿ 3400 ರೈತರ ಆತ್ಮಹತ್ಯೆ ಗಳು ಹಲವಾರು ಘಟನೆ ಗಳು ದಿಂದ ಆಗಿದ್ದಾವೆ, ಇದು ನನ್ನ ಆರೋಪ ಆಗಿದೆ ಎಂದು, ಕೊಪ್ಪಳ ದಲ್ಲಿ ರೈತ ಮಣ್ಣು ತಿಂದು ಆಕ್ರೋಶ ಹೊರಗೆ ಹಾಕಿದ್ದಾರೆ ಎಂದ್ರು.
ಸೋಮವಾರ ಬಳ್ಳಾರಿ ಯಾ ಅವರ ನಿವಾಸ ದಲ್ಲಿ ಪತ್ರಿಕಾ ಗೋಷ್ಠಿ ಯಲ್ಲಿ ಮಾತನಾಡಿದ್ದರೆ. ಈ ಸಂದರ್ಭದಲ್ಲಿ ದರರೂ ಪುರುಷೋತ್ತಮ್ ಗೌಡ, ಶ್ರೀಧರಗಡ್ಡ ಗೌಡ, ಇನಾಥ್ ರೆಡ್ಡಿ, ಬೊಗರಾಜು, ಗುರುಲಿಂಗನ ಗೌಡ, ಓಬಳೇಶ್ ಮತ್ತು ಇತರ ರೈತ ಮುಖಂಡರು ರೈತರು ಉಪಸ್ಥಿತರಿದ್ದರು.

[video width="1280" height="720" mp4="https://news9today.in/wp-content/uploads/2025/07/VN20250728_145257.mp4"][/video]

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.