Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹರಿದು ಬಂದ ಜನಸಾಗರ ರುಚಿ ರುಚಿಯ ಭೋಜನ ವ್ಯವಸ್ಥೆ.

*ಹರಿದು ಬಂದ ಜನಸಾಗರ ರುಚಿ ರುಚಿಯ ಭೋಜನ ವ್ಯವಸ್ಥೆ.* ಬಳ್ಳಾರಿ,ಮಾ:14; ಗ್ರಾಮಾಂತರ ಪ್ರದೇಶದ ಜೋಳದರಾಶಿ ಗ್ರಾಮದ ಕುಂಟ ಮಾರೆಮ್ಮ ಗುಡಿಯಲ್ಲಿ ಶಾಸಕ ಬಿ.ನಾಗೇಂದ್ರರವರು ಏರ್ಪಡಿಸಿದ್ದ ಪೂಜಾ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ.

ನಾಡಿನ ಜನತೆಗೆ ಮತ್ತು ರೈತರ ಒಳತಿಗಾಗಿ ಬಳ್ಳಾರಿ ತಾಲೂಕಿನ ಜೋಳದರಾಶಿ ಗ್ರಾಮದ ಕುಂಟಮಾರೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ನಾಗೇಂದ್ರರವರ ಕುಟುಂಬ ನಾಡಿನ ಜನತೆಗೆ ಹಾಗೂ ರೈತರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಶಾಸಕ ಬಿ.ನಾಗೇಂದ್ರರವರು ಏರ್ಪಡಿಸಿದ್ದ ಪೂಜಾ ಕಾರ್ಯಕ್ರಮಕ್ಕೆ ಬಳ್ಳಾರಿ ಗ್ರಾಮಾಂತರ ಪ್ರದೇಶದ ಆನೇಕ ಹಳ್ಳಿಗಳಿಂದ ಸಾಹಸ್ರಾರು ಜನ ಭಾಗವಹಿಸಿದ್ದು ಸಾವಿರಾರು ಜನಕ್ಕೆ ಊಟದ ವ್ಯವಸ್ಥೆಯನ್ನು ಮಾಡಿದ್ದರು.

ಈ ಕಾರ್ಯಕ್ರಮಕ್ಕೆ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಪ್ರಭಲ ಅಕಾಂಕ್ಷಿಯಾದ ನಾರಾಭರತ್ ರೆಡ್ಡಿ, ತಿಲಕ್ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಕೈ ಅಕಾಂಕ್ಷಿ ಮುರಳಿಕೃಷ್ಣ, ಮಾಜಿ ಶಾಸಕ ನಾರಾ ಸೂರ್ಯನಾರಯಣ ರೆಡ್ಡಿ, ರಾಮಂ ಪ್ರಸಾದ್, ಪಾಲಿಕೆಯ ಮೇಯರ್ ರಾಜೇಶ್ವರಿ ಸುಬ್ಬಾರಾಯುಡು, ಮಾಜಿ ಸಚಿವ ಎಂ.ದಿವಾಕರ್ ಬಾಬು, ಕಂಪ್ಲಿ ವಿಧಾನ ಸಭಾ ಕ್ಷೇತ್ರದ ಕೈ ಅಕಾಂಕ್ಷಿ ನಾರಾಯಣಪ್ಪ, ಬಳ್ಳಾರಿಯ ಪಾಲಿಕೆಯ ಬಹುತೇಕ ಸದಸ್ಯರು ಹಾಜರಿದ್ದು, ಗ್ರಾಮಾಂತರ ಪ್ರದೇಶದ ಸುತ್ತಮುತ್ತಲಿನ ಹಳ್ಳಿಯ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಪೂಜಾ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿದೆ. ವೇಜ್ ನಾನ್ ವೇಜ್ ಉಟದ ವ್ಯವಸ್ಥೆ ಮಾಡಿದ್ದರು.105,ಕುರಿಗಳನ್ನು ಕಟ್ ಮಾಡಲಾಗಿತ್ತು ಏಂದು ಸಾರ್ವಜನಿಕರ ಮಾತನಾಡುತ್ತಾ ಇದ್ದರು. ಹತ್ತಾರು ಎಕರೆ ಬಯಲು ಪ್ರದೇಶದಲ್ಲಿ ಟೆಂಟ್ ಹಾಕಲಾಗಿತ್ತು. ಗಾಳಿ ಗೆ ಸ್ವಲ್ಪ ಹೆಚ್ಚು ಕಡಿಮೆ ಆಗಿತ್ತು.ಅಪಾರ ಸಂಖ್ಯೆಯಲ್ಲಿ ಹರಿದು ಬಂದಿರುವ ಜನರು ಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗಿತ್ತು. ಕೆ.ಬಜಾರಪ್ಪ ವರದಿಗಾರರು ಬಳ್ಳಾರಿ.

[video width="640" height="352" mp4="https://news9today.in/wp-content/uploads/2023/03/Picsart_23-03-14_16-47-03-668.mp4"][/video]

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.