Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾನಿಪ ಸಂಘದ ಪತ್ರಕರ್ತರಿಗೆ ವಿಮೆ ಸೌಲಭ್ಯ, ಕಾರ್ಡ್ ಗಳ ವಿತರಣೆ

ಕಾನಿಪ ಸಂಘದ ಪತ್ರಕರ್ತರಿಗೆ ವಿಮೆ ಸೌಲಭ್ಯ, ಕಾರ್ಡ್ ಗಳ ವಿತರಣೆ

ಬಳ್ಳಾರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಯಾಳ್ಪಿ ವಲಿಭಾಷಾ ಅವರು ನೀಡಿದ ಭರವಸೆಯಂತೆ ಶುಕ್ರವಾರ ಕಾನಿಪ ಸಂಘದ ಸದಸ್ಯರಿಗೆ ಅಂಚೆ ಇಲಾಖೆಯಡಿ ವಿಮೆ ಸೌಲಭ್ಯವನ್ನು ಕಲ್ಪಿಸಿ, ಕೊಟ್ಟ ಮಾತನ್ನು ಈಡೇರಿಸಿದರು. ಬಹುತೇಕ ಪತ್ರಕರ್ತರು ವಿಮೆ ಕಾರ್ಡ್ ಗಳನ್ನು ಮಾಡಿಸಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದರು. ಅಂಚೆ ಇಲಾಖೆ ಸಿಬ್ಬಂದಿಗಳಾದ ಎಸ್.ಎಂ.ಶಾಂತಾ ಅವರು ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರ ಎಲ್ಲ ಮಾಹಿತಿಗಳನ್ನು ಪಡೆದು ಆನ್ ಲೈನ್ ಮೂಲಕ ವಿಮೆ ಸೌಲಭ್ಯವನ್ನು ಕಲ್ಪಿಸಿದರು. ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯಪ್ಪ ಅವರು, ಕಾನಿಪ ಪತ್ರಕರ್ತರ ಸಂಘದ ಅದ್ಯಕ್ಷ ಯಾಳ್ಪಿ ವಲಿಭಾಷಾ ಅವರ ನೇತೃತ್ವದಲ್ಲಿ ಪತ್ರಕರ್ತರಿಗೆ ವಿಮೆ ಕಾರ್ಡ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕಾನಿಪ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ರವಿ, ಉಪಾಧ್ಯಕ್ಷರಾದ ಬಜಾರಪ್ಪ, ಮಲ್ಲಯ್ಯ, ಗುರುಶಾಂತ್, ಕಾರ್ಯದರ್ಶಿ ರಘುರಾಮ್, ಕಾರ್ಯಕಾರಿ ಸಮೀತಿ ಸದಸ್ಯರಾದ ಎಂ.ಜಂಬುನಾಥ್, ವೆಂಕಟೇಶ ದೇಸಾಯಿ, ಎಂ.ಇ.ಜೋಶಿ, ಶ್ರೀನಿವಾಸಲು, ಪಂಪನಗೌಡ, ಮಲ್ಲಿಕಾರ್ಜುನ ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.