Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಸಂಘಟಿತ ಚಾಲಕರ ಕಾರ್ಮಿಕರಿಗೆ ಭದ್ರತಾ ಯೋಜನೆಯಗಳನ್ನು ಜಾರಿಗೊಳಿಸಿ ಅವರ ಕುಟುಂಬಕ್ಕೆ ಆಧಾರವಾಗುವಂತೆ ಕೋರಿ. ಹುಂಡೇಕರ್ ರಾಜೇಶ್ ಒತ್ತಾಯ.

ಅಸಂಘಟಿತ ಚಾಲಕರ ಕಾರ್ಮಿಕರಿಗೆ ಭದ್ರತಾ ಯೋಜನೆಯಗಳನ್ನು ಜಾರಿಗೊಳಿಸಿ ಅವರ ಕುಟುಂಬಕ್ಕೆ ಆಧಾರವಾಗುವಂತೆ ಕೋರಿ.
ಹುಂಡೇಕರ್ ರಾಜೇಶ್ ಒತ್ತಾಯ.

ಬಳ್ಳಾರಿ (5)
ಬಳ್ಳಾರಿ ಜಿಲ್ಲಾ ಅಟೋ ಚಾಲಕರ ಸಂಘ ಬಳ್ಳಾರಿ ಹುಂಡೇಕರ್ ರಾಜೇಶ್ ಅವರು
ಸಂತೋಷ್ ಲಾಡ್‌ರವರು, ಕಾರ್ಮಿಕ ಸಚಿವರು,ಗೆ
ಅಸಂಘಟಿತ ಚಾಲಕರ ಕಾರ್ಮಿಕರಿಗೆ ಭದ್ರತಾ ಯೋಜನೆಯಗಳನ್ನು ಜಾರಿಗೊಳಿಸಿ ಅವರ ಕುಟುಂಬಕ್ಕೆ ಆಧಾರವಾಗುವಂತೆ ಕೋರಿ ಒತ್ತಾಯ ಮಾಡಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ವಿವಿಧ ವಾಹನಗಳಿಗೆ ಚಾಲಕರಾಗಿ ಅವಿರತವಾಗಿ 24*7 ಸದಾ ಸೇವೆಯಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಸೇವೆಗಾಗಿ ಜೀವನವನ್ನು ಮುಡುಪಾಗಿಟ್ಟು ತಮ್ಮ ಕುಟುಂಬದ ಹಂಗನ್ನು ತೊರೆದು ಸೇವೆಯಲ್ಲಿ ಜೀವನ ಕಳೆಯುತ್ತಿರುವ ಚಾಲಕರ ತೆರಿಗೆಗಳಿಂದ ಸಾಕಷ್ಟು ಆದಾಯವು ತೆರಿಗೆ ರೂಪದಲ್ಲಿ ಸಂಗ್ರಹವಾಗುತ್ತಿದ್ದು, ಇಂತಹ ತೆರಿಗೆಯಿಂದ ಅವರ ಜೀವನಕ್ಕೆ ಆಧಾರ ಕಲ್ಪಿಸುವ ಯೋಜನೆಗಳನ್ನು ಜಾರಿತಂದು ಕರ್ನಾಟಕ ರಾಜ್ಯದ ಎಲ್ಲಾ ಚಾಲಕರ ಪರವಾಗಿ ಅವರ ಕುಟುಂಬಗಳ ಜೀವನಕ್ಕೆ ಆಧಾರವಾಗುವಂತೆ ಕೋರುತ್ತಿದ್ದೇವೆ.

ಈಗ ನೀಡಿರುವ ಕಾರ್ಮಿಕ ಕಾರ್ಡ್‌ನಿಂದ ಚಾಲಕರಿಗೆ ಯಾವುದೇ ರೀತಿಯ ಉಪಯೋಗವಾಗುತ್ತಿಲ್ಲ.

ತಾವುಗಳು ಕಾರ್ಮಿಕ ಮಂತ್ರಿಗಳಾಗಿದ್ದು, ಸದರಿ ಕಾರ್ಮಿಕರ ಬಗ್ಗೆ ಚಿಂತನೆ ನಡೆಸಿ ಸೂಕ್ತವಾದ ಯೋಜನೆಯನ್ನು ಜಾರಿಗೆ ತರುವ ಕುರಿತು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಬರುವ ಬಡ್ಡಟ್‌ನಲ್ಲಿ ಕಾರ್ಮಿಕ ವರ್ಗಕ್ಕೆ ವಿಶೇಷವಾದ ಕೊಡುಗೆ (ಯೋಜನೆಯನ್ನು) ನೀಡಿ ಅವರ ಬಾಳಿಗೆ ಬೆಳಕಾಗುವಂತೆ ಮಾನ್ಯರಲ್ಲ ಕರ್ನಾಟಕ ರಾಜ್ಯದ ಎಲ್ಲಾ ಚಾಲಕರ ಪರವಾಗಿ ಕಳಕಳಿಯಿಂದ ಮನವಿ ಮಾಡಿದ್ದಾರೆ. ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಬಳಿ ಸಚಿವರು ಗೆ ನೂರಾರು ಚಾಲಕರ ಜೊತೆ ಯಲ್ಲಿ ಮನವಿ ಪತ್ರ ಸಲ್ಲಿಸಿದರು.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.