Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಡರಗಿ ಶಾಲೆ ಮಕ್ಕಳು ಸಂಭ್ರಮದಲ್ಲಿ. ಬಾಲ್ಯದ ದಿನಗಳು ನೆನಪಿಗೆ ತರುತ್ತವೆ.ಮುಂಡರಗಿ ನಾಗರಾಜ್.

ಮುಂಡರಗಿ ಶಾಲೆ ಮಕ್ಕಳು ಸಂಭ್ರಮದಲ್ಲಿ. ಬಾಲ್ಯದ ದಿನಗಳು ನೆನಪಿಗೆ ತರುತ್ತವೆ.ಮುಂಡರಗಿ ನಾಗರಾಜ್.

ಬಳ್ಳಾರಿ (15)ಇಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಮೃದ್ಧಿ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಉದ್ಘಾಟನೆಯ ಪ್ರಯುಕ್ತ ಸಂಸ್ಥೆಯ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡ್ರಿಗಿಯ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಪೆನ್ ಮತ್ತು ಮಗ್ಗಿಪುಸ್ತಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹಿರಿಯ ಮುಖಂಡರಾದ ಮುಂಡ್ರಿಗಿ ನಾಗರಾಜ್ ಮಾತನಾಡಿ ನೂತನ ಸಮೃದ್ಧಿ ಸಂಸ್ಥೆಯ ಪ್ರಥಮ ಕಾರ್ಯಕ್ರಮಕ್ಕೆ ಶುಭಹಾರೈಸಿ, ಮುಂದಿನ ದಿನಗಳಲ್ಲಿ ಸಂಸ್ಥೆಯು ಮತ್ತಷ್ಟು ಸತ್ಕಾರ್ಯಗಳನ್ನು ಹಮ್ಮಿಕೊಳ್ಳಲಿ ಎಂದು ಮಾತನಾಡಿದರು.ಇಂದು ಸಂಭ್ರಮ ನೋಡಿದರೆ ಬಾಲ್ಯದ ದಿನಗಳು ನೆನಪಿಗೆ ತರುತ್ತವೆ ಎಂದರು. ವಿದ್ಯ ಯಾರಿಂದಲೂ ಕಳವು ಮಾಡಲು ಸಾದ್ಯವಿಲ್ಲ,ಚನ್ನಾಗಿ ವಿದ್ಯ ಯನ್ನು ಕಲಿಯಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ್, ಸಂಸ್ಥೆಯ ಅಧ್ಯಕ್ಷರಾದ ಅರುಣ್ ಕುಮಾರ್ ಮುಂಡ್ರಿಗಿ, SDMC ಅಧ್ಯಕ್ಷರಾದ ಶ್ರೀನಿವಾಸ್ ಜವೆದಾರ್, ಶಾಲಾ ಮುಖ್ಯ ಗುರುಗಳಾದ ಉಮಾದೇವಿ, ಸಹ ಶಿಕ್ಷಕರು ಹಾಗೂ ಗ್ರಾಮದ ಮುಖಂಡರು ಹಾಗೂ ಯುವಕರು ಸಂಸ್ಥೆಯ ಸದಸ್ಯರಾದ ಶ್ರೀನಿವಾಸ್, ಮಹೇಶ್, ಹುಲುಗೇಶ್, ನಾಗರಾಜ್, ವಿಜಯ್, ಬಸವರಾಜ್, ಹೊನ್ನೂರಸ್ವಾಮಿ, ಪ್ರಹ್ಲಾದ್ ತೆಗ್ಗಿನಬೂದಿಹಾಳ್ ಮುಂತಾದವರು ಭಾಗವಹಿಸಿದ್ದರು.(ಕೆ.ಬಜಾರಪ್ಪ ವರದಿಗಾರರು ಬಳ್ಳಾರಿ.)

[video width="960" height="540" mp4="https://news9today.in/wp-content/uploads/2023/08/VN20230815_112906.mp4"][/video]

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.