Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿ ಯಾಗಿ ಗಣರಾಜ್ಯೋತ್ಸವದ ಸಂಭ್ರಮ ಆಚರಣೆ.

*ಅದ್ದೂರಿ ಯಾಗಿ ಗಣರಾಜ್ಯೋತ್ಸವದ ಸಂಭ್ರಮ ಆಚರಣೆ.* ಬಳ್ಳಾರಿ (26) 74 ನೇ ಗಣರಾಜ್ಯೋತ್ಸವ ವನ್ನು ನಗರದ ಭತ್ರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಅದ್ದೂರಿ ಯಾಗಿ ಆಚರಣೆ ಮಾಡಲಾಗಿದೆ.200.ಮಂದಿ ಮಕ್ಕಳು ಇರುವ ಶಾಲೆಯಲ್ಲಿ ಸ್ಥಳೀಯ ಮುಖಂಡರು,ಕಾಂಗ್ರೆಸ್ ನಾಯಕರು, ಪಾಲಿಕೆಯ ಮಹಾಪೌರರ ರಾಜೇಶ್ವರಿ ಪತಿ ಸುಬ್ಬರಾಯುಡು, ಶಾಲೆಯ ಸಿಬ್ಬಂದಿ, ಸ್ಥಳೀಯರು ಉಪಸ್ಥಿತಿ ಇದ್ದರು.ಶಾಲೆ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಮಕ್ಕಳ ನೃತ್ಯ ಕಲಾಪ್ರದರ್ಶನ, ಗೀತೆಗಳು ದಿಂದ ಅದ್ದೂರಿ ಯಾಗಿ ಗಣರಾಜ್ಯೋತ್ಸವ ಸಂಭ್ರಮಾಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ,ತ್ಯಾಗ ಬಲಿದಾನ,ಸ್ಮರಣೆ ಮಾಡಿದ್ದಾರೆ.ಈಸಂದರ್ಭದಲ್ಲಿ.ಮಾತನಾಡಿದ ಸುಬ್ಬರಾಯುಡು ಈ ಶಾಲೆ ಗೆ ತುಂಬಾ ಇತಿಹಾಸ ಇದೇ. ಇದಕ್ಕೆ ಸರ್ಕಾರ ದಿಂದ ಮೂಲಭೂತ ಸೌಲಭ್ಯಗಳು ಸಿಗಬೇಕು ಅಗಿದೆ ಸಿಬ್ಬಂದಿ ಕೊರತೆ ಮುಂತಾದ ಸಮಸ್ಯೆ ಗಳು ಇದ್ದಾವೆ ಎಂದರು. ಈಗಾಗಲೇ ವಾರ್ಡ್ ಯಲ್ಲಿ ತುಂಬಾ ಅಭಿವೃದ್ಧಿ ಕೆಲಸಗಳು ಆರಂಭ ವಾಗಿವೆ ಭತ್ರಿ ವಾರ್ಡ್ ಯಲ್ಲಿ ಸ್ವಾತಂತ್ರ್ಯ ಬಂದು ವರ್ಷಗಳು ಕಳೆದರು, ಈವರೆಗೆ ಒಳಚರಂಡಿ ವ್ಯವಸ್ಥೆ ಇರಲಿಲ್ಲ, ಆದರೆ ನಾವು ಪಾಲಿಕೆ ಯಲ್ಲಿ ಅಡಳಿತ ಕ್ಕೆ ಬಂದು ಮೇಲೆ ವಾರ್ಡ್ ಯಲ್ಲಿ ಸಂಪೂರ್ಣ ಒಳಚರಂಡಿ ವ್ಯವಸ್ಥೆ ವೆಟ್ ವೇಲ್ ವ್ಯವಸ್ಥೆ ಕಾಮಗಾರಿ ನಡೆಯುತ್ತಿದೆ, ಎಂದರು.

[video width="640" height="352" mp4="https://news9today.in/wp-content/uploads/2023/01/VID-20230126-WA0006.mp4"][/video]

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.