Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾ. ಬ. ಕೊ. ವಿ. (ಕೆಎಂಫ್ ಹಾಲು) ಎನ್. ಧನಂಜಯ ನಾಮನಿರ್ದೇಶನ ರದ್ದು.

ರಾ. ಬ. ಕೊ. ವಿ. (ಕೆಎಂಫ್ ಹಾಲು)
ಎನ್. ಧನಂಜಯ ನಾಮನಿರ್ದೇಶನ ರದ್ದು.

ಬಳ್ಳಾರಿ (4)
20:03.07.2025
ಅಧಿಸೂಚನೆ
ಸರ್ಕಾರದ ಅಧಿಸೂಚನೆ ದಿನಾಂಕ:12.07.2023ರಲ್ಲಿ ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ., ಬಳ್ಳಾರಿ ಇದರ ಆಡಳಿತ ಮಂಡಳಿಗೆ ಶ್ರೀ ಎನ್. ಧನುಂಜಯ ಹಮಲ್ ತಂದೆ ಮಲ್ಲಯ್ಯ ಎಲ್.ಐ.ಜಿ-246, ಕೆ.ಹೆಚ್.ಬಿ. ಕಾಲೋನಿ, ವಾರ್ಡ್ ನಂ.22, ಗಾಂಧಿನಗರ, ಬಳ್ಳಾರಿ ಜಿಲ್ಲೆ ಇವರನ್ನು ನಾಮನಿರ್ದೇಶನ ಮಾಡಿದ್ದು ಸದರಿಯವರ ನಾಮನಿದೇಶನ ರದ್ದು ಪಡಿಸಿ ಆದೇಶ ಮಾಡಲಾಗಿದೆ.

ಮುಂದುವರೆದು, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ., ಬಳ್ಳಾರಿ ಇದರ ಆಡಳಿತ ಮಂಡಳಿಗೆ ಶ್ರೀ ಹಂಪಯ್ಯ ಸ್ವಾಮಿ ತಂದೆ ಮಹಾದೇವಯ್ಯ ಹಿರೇಮಠ, ಸಾ//ಚಿಕ್ಕಮ್ಯಾಗೇರಿ, ಯಲಬುರ್ಗಾ ತಾಲ್ಲೂಕು, ಕೊಪ್ಪಳ ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದೆ.ಚುನಾವಣೆ ಚುನಾವಣೆ ಸಮಯದಲ್ಲಿ ರದ್ದು ಮಾಡಿದ್ದೂ, ಅಚ್ಚರಿ ಗೊಂಡ ವಿಚಾರ, ಆಗಿದೆ.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.