Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಟಿ ಕೋಟಿ ವಂಚನ ಮಾಡಿದವನು ಬಂಧನ.

ಕೋಟಿ ಕೋಟಿ ವಂಚನ ಮಾಡಿದವನು ಬಂಧನ.

ಬಳ್ಳಾರಿ (18)ಸೈಬರ್ ಆರ್ಥಿಕ, ಮಾದಕ ದ್ರವ್ಯ . ಪೊಲೀಸ್ ಠಾಣೆ, ಬಳ್ಳಾರಿ ರವರ ಕಾರ್ಯಚರಣೆ ಒಬ್ಬ ವ್ಯಕ್ತಿಯ ಬಂಧನ ಈತನಿಂದ ನಗದು ಹಣ ರೂ. 1,21,04,500/- ವಶಪಡಿಸಿಕೊಂಡಿದ್ದು ಮತ್ತು ಆರೋಪಿತನ ಬೇರೆ ಬೇರೆ ಖಾತೆಗಳಲ್ಲಿದ್ದ ರೂ. 27.97,582/- ಹಣವನ್ನು ಡೆಬಿಟ್ ಫ್ರಿಜ್ ಮಾಡಿಸಿರುತ್ತದೆ. ಒಟ್ಟು ರೂ. 1,49,02,082/- ಹಣವನ್ನು ಹಾಗು ಆರೋಪಿತನು ಆನ್‌ಲೈನ್ ವಂಚನೆಗೆ ಉಪಯೋಗಿಸಿದ ಒಂದು ವಿವೋ ಕಂಪನಿಯ ಮೊಬೈಲ್ ಜಪ್ತು ಮಾಡಿದ್ದಾರೆ.
ದಿನಾಂಕ 03-09-2024 ರಂದು ವರದಿಯಾದ ಬಳ್ಳಾರಿ ಸಿಇಎನ್ ಪೊಲೀಸ್ ಠಾಣೆಯ ಗುನ್ನೆ 2. 72/2024 500, 66 (4), 66 (2), 2 3 2 500. 318 (3) 2.2.2. ಯಾಕ್ಟ್ 2023 ಪ್ರಕರಣದ ,ಬಳ್ಳಾರಿ ನಗರದಲ್ಲಿರುವ Hindusthan Calcined Metal Private Limited Agarwal Coal Corporation Pvt Ltd ಕೋಲ್ ಖರೀದಿ ಮಾಡುತ್ತಿದ್ದು, ಅವರು ಕೊಟ್ಟ ಬ್ಯಾಂಕ್ ಖಾತೆಗಳಿಗೆ ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡುತ್ತಿದ್ದರು.

ಈ ಮಾಹಿತಿಯನ್ನು ಸಂಗ್ರಹಿಸಿದ ಆರೋಪಿತನು Agarwal Coal Corporation Pvt Ltd ಕಂಪನಿಯ ಬ್ಯಾಂಕ್ ಖಾತೆ ಸಂಖ್ಯೆ ಬದಲಾವಣೆ ಆಗಿದೆ ಎಂದು ಫೇಕ್ ಇ- ಮೇಲ್ ಐಡಿ ಮೂಲಕ ತನ್ನ ಮದ್ಯಪ್ರದೇಶ ರಾಜ್ಯದ IndusInd Bank ಖಾತೆ ಸಂಖ್ಯೆಯನ್ನು ಕಳುಹಿಸಿ ಅನ್‌ಲೈನ್ ವಂಚನೆ ಮೂಲಕ ತನ್ನ ಬ್ಯಾಂಕ್ ಖಾತೆಗೆ ಹಣ ರೂ. 2,11,50.224/- ಹಾಕಿಸಿಕೊಂಡು ಕಂಪನಿಗೆ ಮೋಸ ಮತ್ತು ವಂಚನೆ ಮಾಡಿರುತ್ತಾನೆ.

ಮಾನ್ಯ ಪೊಲೀಸ್ ಅಧೀಕ್ಷಕರು, ಬಳ್ಳಾರಿ ಮತ್ತು ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು 1 ಮತ್ತು 2 ಬಳ್ಳಾರಿ ರವರುಗಳ ಮಾರ್ಗದರ್ಶನದಲ್ಲಿ ಬಳ್ಳಾರಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಡಿ.ಎಸ್.ಪಿ ಶ್ರೀ ಡಾ|| ಸಂತೋಷ ಚವ್ಹಾಣ್ ರವರ ನೇತೃತ್ವದ ತಂಡ ತನಿಖಾಧಿಕಾರಿಯಾದ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ರಮಾಕಾಂತ್. ವೈ.ಹೆಚ್. ಮತ್ತು ಸಿಬ್ಬಂದಿಯವರಾದ ಎ.ಎಸ್.ಐ ಶ್ರೀ.ಎಂ.ಜಿ.ತಿಪ್ಪೇರುದ್ರಪ್ಪ, ಶ್ರೀ.ಹನುಮಂತರೆಡ್ಡಿ, ಶ್ರೀ.ಯಲ್ಲೇಶಿ, ಶ್ರೀ.ವೆಂಕಟೇಶ್ ರವರೊಂದಿಗೆ ಮಧ್ಯಪ್ರದೇಶ ರಾಜ್ಯಕ್ಕೆ ಹೋಗಿ ತನಿಖೆಕೈಗೊಂಡು, ತಾಂತ್ರಿಕ ಸಹಾಯದೊಂದಿಗೆ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ಆರೋಪಿ- Ajay Kumar Jayswal ಈತನನ್ನು ಪತ್ತೆ ಮಾಡಿ ವಶಕ್ಕೆ ತೆಗೆದುಕೊಂಡು ಆರೋಪಿತನಿಂದ Hindusthan Calcined Metal Private Limited ಕಂಪನಿಗೆ ವಂಚಿಸಿದ ನಗದು ಹಣ ರೂ. 1,21,04,500/- ವಶಪಡಿಸಿಕೊಂಡಿದ್ದು ಮತ್ತು ಆರೋಪಿತನ ಬೇರೆ ಬೇರೆ ಖಾತೆಗಳಲ್ಲಿದ್ದ ರೂ. 27,97,582/- ಹಣವನ್ನು ಡೆಬಿಟ್ ಫ್ರಿಜ್ ಮಾಡಿಸಿರುತ್ತದೆ.

ಒಟ್ಟು ರೂ. 1,49,02,082/- ಹಣವನ್ನು ಹಾಗು ಆರೋಪಿತನು ಆನ್‌ಲೈನ್ ವಂಚನೆಗೆ ಉಪಯೋಗಿಸಿದ ಒಂದು ವಿವೋ ಕಂಪನಿಯ ಮೊಬೈಲ್ ಜಫ್ತು ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ಮಾನ್ಯ ಪೊಲೀಸ್ ಅಧೀಕ್ಷಕರು, ಬಳ್ಳಾರಿ ರವರು ಈ ಕಾರ್ಯಚರಣೆ ಮಾಡಿದ ಅಧಿಕಾರಿ/ಸಿಬ್ಬಂದಿಯವರಿಗೆ ಶ್ಲಾಘಿಸಿರುತ್ತಾರೆ.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.